Dakshina Kannada Rain Holiday :- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣದಿಂದ , ಜಿಲ್ಲಾಧಿಕಾರಿ ದರ್ಶನ ಹೆಚ್ ವಿ ಅವರು ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ …
ಈ ರಜೆಯು ಜಿಲ್ಲೆಯ ಎಲ್ಲ ಅಂಗನವಾಡಿ , ಪ್ರಾಥಮಿಕ , ಪ್ರೌಢ ಶಾಲೆಗಳು ಹಾಗೂ ಪದವಿ ಕಾಲೇಜಿಗಳು ಸರ್ಕಾರಿ ಅನುದಾನಿತ ಖಾಸಗಿ ಶಾಲೆಗಳು ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ.
ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ ಬೆನ್ನಲ್ಲೇ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಅಷ್ಟೇ ಅಲ್ಲದೆ
ಜಿಲ್ಲಾಧಿಕಾರಿ ಅವರು ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ ಹಾಗೂ ಸಾರ್ವಜನಿಕರಿಗೆ ಮತ್ತು ಪ್ರವಾಸಿಗರಿಗೆ ನದಿ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.