ಹಾಯ್ ಹಲೋ ನಮಸ್ಕಾರ ಸ್ನೇಹಿತರೇ,,, ಇಂದಿನ ಈ ಲೇಖನದಲ್ಲಿ ಒಂದು ಒಳ್ಳೆಯ ಜಾಬ್ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನ ತಿಳ್ಸ್ಕೊಡ್ತಿದ್ದೇನೆ. ನಮ್ಮ ಕರ್ನಾಟಕ ರಾಜ್ಯದಲ್ಲಿ ಅತೀ ಹೆಚ್ಚಾಗಿ ನಿರುದ್ಯೋಗದ ಸಮಸ್ಯೆ ಕಂಡು ಬರುತ್ತಿದೆ. ಹೌದು ಅನೇಕ ಪದವಿ ಗಳನ್ನ ಪಡೆದರು ಕೆಲವರು ಉದ್ಯೋಗವನ್ನ ಹುಡುಕ್ತಿದ್ದಾರೆ ಇನ್ನು ಕೆಲವರು 15 20 ಸಾವಿರಕ್ಕಾಗಿ ಕೆಲಸ ಮಾಡ್ತಿದ್ದಾರೆ…
BSF Constable 3588 Post Recruitment 2025
ಆತ್ಮೀಯ ಸ್ನೇಹಿತರೆ ಇಲ್ಲಿ ನೋಡಿ ಗಡಿ ಭದ್ರತಾ ಪಡೆ ಇರುವ ಬರೋಬ್ಬರಿ 3588 ಹುದ್ದೆಗಳಿಗೆ ಅರ್ಜಿ ಯನ್ನ ಕರೆದಿದ್ದಾರೆ. ಗಡಿ ಭದ್ರತಾ ಪಡೆಯಲ್ಲಿ ವರ್ಕ್ ಮಾಡಲು ಕಾಯುತ್ತಿರುವ ಅಭ್ಯರ್ಥಿಗಳು ಇದೀಗ ಅರ್ಜಿಯನ್ನ ಸಲ್ಲಿಸಬಹುದು.
ಈ ಕೆಳಗೆ ಕೊಡುವ ಸಂಪೂರ್ಣ ಮಾಹಿತಿಯನ್ನ ಓದಿಕೊಂಡು ಈ ಜಾಬ್ ಅರ್ಜಿ ಸಲ್ಲಿಸಿ ಆನ್ಲೈನ್ ನಿಮ್ಮ ಫೋನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು :-
ಗಡಿ ಭದ್ರತಾ ಪಡೆ ಸಂಸ್ಥೆಯಲ್ಲಿ ಅಭ್ಯರ್ಥಿಗಳು ಕೆಲಸ ವನ್ನ ನಿರ್ವಹಿಸಬಹುದು
ಒಟ್ಟು ಹುದ್ದೆಗಳು :-
- ಭರ್ಜರಿ 3588 ಹುದ್ದೆಗಳಿಗೆ ಅರ್ಜಿ ಯನ್ನ ಕರೆದಿದ್ದಾರೆ
ವಿದ್ಯಾರ್ಹತೆ :-
ಪದವಿ ಮುಗಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದು.
ಇದನ್ನು ಓದಿರಿ :-ಮಹಿಳೆಯರಿಗೆ ₹5 ಲಕ್ಷದ ಶೂರಿಟಿ-ರಹಿತ ಸಾಲ ಸೌಲಭ್ಯ
ವಯೋಮಿತಿ :-
ಪ್ರತಿಯೊಂದು ಹುದ್ದೆಗಳಲ್ಲೂ ಅಭ್ಯರ್ಥಿಗಳ ವಯೋಮಿತಿಯ ಆದಾರದ ಮೂಲಕ ಆಯ್ಕೆ ಮಾಡಲಾಗುತ್ತೆ ಈ ಹುದ್ದೆಗೆ
- ಕನಿಷ್ಠ 18 ವರ್ಷ ಹಾಗೆ ಗರಿಷ್ಠ 25 ವರ್ಷ ವಯೋಮಿತಿ ಹೊಂದಿರ ಬೇಕು.
ವಯೋಮಿತಿ ಸಡಿಲಿಕೆ :-
ಕೆಳಗೆ ಕೊಟ್ಟಿರುವ ಪ್ರಕಾರ ವಯೋಮಿತಿ ಸಡಿಲಿಕೆ ನೀವು ತಿಳಿದುಕೊಳ್ಳ ಬಹುದು.
- OBC 3 ವರ್ಷ,
- SC/ST 5 ,
- ವರ್ಷ PwD 10 ವರ್ಷ
ವೇತನ :-
- ಸ್ನೇಹಿತರೇ ನೀವು ಈ ಹುದ್ದೆಗಳಿಗೆ ಸೆಲೆಕ್ಟ್ ಆದ್ರೆ ತಿಂಗಳಿಗೆ ಸರಿ ಸುಮಾರು ₹44,900 – ₹1,42,400 ವರೆಗೆ ವೇತನ ಈ ಸಂಸ್ಥೆಯಲ್ಲಿ ಕೊಡಲಾಗುತ್ತೆ
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಪ್ರಮುಖ ದಾಖಲೆ :-
- ದಾಖಲೆಗಳ ಅವಶ್ಯಕತೆ ಇದೆ ಇದರ ಬಗ್ಗೆ ಹೆಚ್ಚಿನ ಮಾಹಿತಿಗೆ ಅಧಿಕೃತ ಅಧಿಸೂಚನೆಯ ಲಿಂಕ್ ಈ ಕೆಳಗೆ ನೀಡಲಾಗಿದೆ ಅಲ್ಲಿ ಪರಿಶೀಲನೆ ಮಾಡಿಕೊಳ್ಳಿ.
ಅರ್ಜಿ ಶುಲ್ಕ :-
- ಸಾಮಾನ್ಯ/OBC/EWS ಅಭ್ಯರ್ಥಿಗಳಿಗೆ ಶುಲ್ಕ (ಪುರುಷ): ₹650 (₹550 + ₹100)
- SC/ST/ಮಹಿಳೆ/PwD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ : ₹550 ಮಾತ್ರ
ಪ್ರಮುಖ ದಿನಾಂಕಗಳು :-
- ಅಭ್ಯರ್ಥಿಗಳು 10/09/2025 ರ ಒಳಗೆ ಅರ್ಜಿಯನ್ನ ಸಲ್ಲಿಸಬೇಕು.
ಆಯ್ಕೆ ಪ್ರಕ್ರಿಯೇ :-
- ಕೌನ್ಸೆಲಿಂಗ್ ಹಾಗೆ ಮೆರಿಟ್ಧಾ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತೆ.
ಈ ಜಾಬ್ ಗೆ ನಿಮ್ಮ ಫೋನ್ ಮೂಲಕ ಅಪ್ಲೈ ಮಾಡಲು ಮತ್ತು ಹೆಚ್ಚಿನ ಮಾಹಿತಿಗೆ ಕೆಲಗೈನ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಇತರೆ ಸಂಬಂದಿಸಿದ ವಿಷಯಗಳು :-
-
ರೈತರೇ ಗಮನಿಸಿ : ನಿಮ್ಮ ಖಾತೆಗೆ ಪಿಎಂ ಕಿಸಾನ್ ಯೋಜನೆಯ 2000 ರೂ ಹಣ ಬಂದಿದೆಯಾ ಈಗಲೇ ಚೆಕ್ ಮಾಡಿ…Kisan20
PM Kisan Status ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮ್ಮ ಕ್ಷೇತ್ರ ಆದ ವಾರಣಾಸಿಗೆ ಭೇಟಿ ನೀಡಿದ ವೇಳೆ ಪ್ರಧಾನಮಂತ್ರಿ ಕಿಸಾನ್ ಯೋಜನೆಯ 20 ನೆೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ ..ಇದರಬಗ್ಗೆ ಈಗಾಗಲೇ ನರೇಂದ್ರ ಮೋದಿಯವರು ಪ್ರತಿಯೊಬ್ಬ ರೈತರ ಬ್ಯಾಂಕ್ ಅಕೌಂಟ್ ಗೆ ನೆರೆವಾಗಿ ಹಣ ಜಮಾ ಆಗುತ್ತೆ ಎಂದು ಹೇಳಿದ್ದರು ಅವರು ನುಡಿದಂತೆ ಈಗ ನಡೆದಿದ್ದಾರೆ. Join Telegram Channel 💬 Join Whatsapp Channel ಪಿಎಂ ಕಿಸಾನ್ 20 ನೇ ಕಂತು ರೈತರ…
-
ಬಂಗಾರದ ಬೆಲೆ ಭಾರಿ ಇಳಿಕೆ.. ಇಂದೇ ಖರೀದಿಸಿ ವರಮಹಾಲಕ್ಷ್ಮಿ ಹಬ್ಬದ ಫುಲ್ ಡಿಸ್ಕೌಂಟ್..
Gold Rate Today , ದಿನದಿನದ ದಿನಕ್ಕೆ ಬಂಗಾರದ ಬೆಲೆ ಗಗನಕ್ಕೆ ಏರುತ್ತಿತ್ತು ಆದರೆ ಇಷ್ಟು ದಿನ ಬಂಗಾರದ ಬೆಲೆಯಲ್ಲಿ ಬಾರಿ ಏರಿಕೆ ನಡುವೆಯೇ ಇದೀಗ ಬಂಗಾರದ ಬೆಲೆಯಲ್ಲಿ ಭಾರಿ ಇಳಿಕೆ ಆಗಿದೆ ವರಮಹಾಲಕ್ಷ್ಮಿ ಹಬ್ಬಕ್ಕೆ ಈ ಮಹಾಲಕ್ಷ್ಮಿಯರಿಗೆ ಸಿಗುತ್ತಿರುವ ದೊಡ್ಡ ಉಡುಗೊರೆ ಆಗಿದೆ ಹಾಗಾದರೆ ಎಷ್ಟು ಬೆಲೆ ಕಡಿಮೆ ಆಗಿದೆ ಎನ್ನುವುದರ ಬಗ್ಗೆ ಈ ಕೆಳಗೆ ಹಂತ ಹಂತವಾಗಿ ಮಾಹಿತಿಯನ್ನು ನೋಡೋಣ ಬನ್ನಿ ಅದಕ್ಕಿಂತ ಮೊದಲು ಇದೆ ರೀತಿ ಹೊಸ ಹೊಸ ಮಾಹಿತಿಗಾಗಿ ಕೆಳಗೆ ಕಾಣಿಸುವ…
-
ಶಿವಮೊಗ್ಗ ಅಡಿಕೆ ರೇಟ್ ಇಂದಿನ ಅಡಿಕೆ ಬೆಲೆ । ₹70,000 ಗಡಿ ದಾಟುವ ನಿರೀಕ್ಷೆ…!
ಹಲೋ ಫ್ರೆಂಡ್ಸ್ ಎಲ್ಲರಿಗೂ ನಮಸ್ಕಾರ ದಿನದಿಂದ ದಿನಕ್ಕೆ ರೈತರರಿಗೆ ಸಂತಸದ ಸುದ್ದಿ ಅಡಿಕೆ ಬೆಳೆಗಾರರಿಗೆ ಸಿಗುತ್ತಾ ಇರುವುದು ಅದು ಏನು ಎಂದರೆ ಅಡಿಕೆ ಬೆಲೆಯಲ್ಲಿ ಬಾರಿ ಏರಿಕೆ ಆಗುವ ಎಲ್ಲ ನಿರೀಕ್ಷೆ ಇದ್ದು ಇವತ್ತಿನ ಅಂದರೆ ದಿನಾಂಕ 01/08/2025 ರಂದು ಶಿವಮೊಗ್ಗದಲ್ಲಿ ಆಡಿಕೆ ಬೆಲೆ ಎಷ್ಟಿದೆ ಹಾಗೂ ಸಾಗರ , ಹೊಸನಗರ , ಇನ್ನಿತರ ಸ್ಥಳದಲ್ಲಿ ಬೆಲೆ ಎಷ್ಟಿದೆ ಎಂದು ಈ ಕೆಳಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ… ಇದೆ ರೀತಿ ಹೊಸ ಹೊಸ ಮಾಹಿತಿಯನ್ನು ಪಡೆಯಲು ಕೆಳಗೆ…