ವಿದ್ಯಾರ್ಥಿಗಳ ಭವಿಷ್ಯದ ಹಿತ ದೃಷ್ಟಿಯಿಂದ 3 ವಿವಿಧ ವಿದ್ಯಾರ್ಥಿವೇತನ … ವಿದ್ಯಾರ್ಥಿಗಳ ವಿದ್ಯಾಬ್ಯಾಸಸವನ್ನು ಉತ್ತೇಜಿಸಲು ಸರ್ಕಾರ ವಿದ್ಯಾರ್ಥಿಗಳಿಗೆ ಹಲವಾರು ವಿದ್ಯಾರ್ಥಿವೇತನವನ್ನು ಜಾರಿಗೆ ತಂದಿದೆ ಇದೀಗ 2025-26 ನೆೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಆಹ್ವಾನಿಸಿದ್ದು ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನವನ್ನು ಆನ್ಲೈನ್ ಅರ್ಜಿ ಸಲ್ಲಿಕೆ ಮಾಡುವುದರ ಮೂಲಕ ಪಡೆದುಕೊಳ್ಳಬಹುದು.
Post-Matric Fee Reimbursement & Vidya Siri
ಕರ್ನಾಟಕದ ವಿದ್ಯಾರ್ಥಿಗಳಿಗೆ 3 ಪ್ರಮುಖ ವಿದ್ಯಾರ್ಥಿ ವೇತನಗಳು :-
ಪ್ರತಿಯೊಬ್ಬರಿಗೂ ಶಿಕ್ಶಣ ಎಷ್ಟು ಮುಖ್ಯ ಅಂದರೆ ಬೆಳೆಯುತ್ತಿರುವ ಪ್ರಪಂಚದಲ್ಲಿ ಶಿಕ್ಷಣ ಇಲ್ಲ ಎಂದರೆ ಏನನ್ನು ಮಾಡಲು ಸಾಧ್ಯವಿಲ್ಲ ದಿನದಿಂದ ದಿನಕ್ಕೆ ಶಿಕ್ಷಣದಲ್ಲಿ ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಕೆ ಮಾಡಿಕೊಂಡು ಶಿಕ್ಷಣದ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸಲು ವಿದ್ಯಾರ್ಥಿಗಳ ಸರ್ಕಾರ ವಿದ್ಯಾರ್ಥಿಗಳಿಗೆ ಇಂತಹ ವಿದ್ಯಾರ್ಥಿವೇತನವನ್ನು ಕೊಡುವುದರ ಮೂಲಕ ಪ್ರತಿಯೊಬ್ಬ ಬಡ ವಿದ್ಯಾರ್ಥಿಯು ಸಹ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಹಲವಾರು ಯೋಜನೆಯನ್ನು ಕೈಗೊಂಡಿದೆ. ಇದೀಗ ಈ ಕೆಳಗೆ 3 ಪ್ರಮುಖ ವಿದ್ಯಾರ್ಥಿ ವೇತನ ಬಗ್ಗೆ ತಿಳಿದುಕೊಳ್ಳೋಣ.
- ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ (Post-Matric Scholarship)
- ಶುಲ್ಕ ಮರುಪಾವತಿ ಯೋಜನೆ (Fee Reimbursement Scheme)
- ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ (Vidya Siri – Food & Accommodation Assistance)
ಈ ಮೇಲೆ ತಿಳಿಸಿದ ಪ್ರಮುಖ ವಿದ್ಯಾರ್ಥಿ ವೇತನಗಳಿಗೆ ಅರ್ಜಿಸಲ್ಲಿಸಲು ಅದರದೇ ಆದ ಅರ್ಹತೆ ಇರಬೇಕಾಗುತ್ತದೆ.
ಅರ್ಹತೆ ವಿವರ :-
ಹಿಂದುಳಿದ ವರ್ಗ (OBC), ಅಲೆಮಾರಿ/ಅರೆಅಲೆಮಾರಿ (NT-1) ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
ಕರ್ನಾಟಕದ ಶಾಶ್ವತ ನಿವಾಸಿಯಾಗಿರಬೇಕು .
ಕೋರ್ಸ್: PUC, ಡಿಪ್ಲೊಮಾ, ಪದವಿ, PG, ಇತರ ಮಾನ್ಯತೆ ಪಡೆದ ಕೋರ್ಸ್ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು .
ಆದಾಯ ಮಿತಿ: ಕುಟುಂಬದ ವಾರ್ಷಿಕ ಆದಾಯ ನಿಗದಿತ ಮಿತಿಯೊಳಗಿರಬೇಕು (ಯೋಜನೆವಾರು ಬೇರೆ).
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :-
ಈ ಕೆಳಗೆ ತಿಳಿಸಲಾದ ದಾಖಲೆಯನ್ನು ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
- ಆಧಾರ್ ಕಾರ್ಡ್
- ಜಾತಿ ಪ್ರಮಾಣಪತ್ರ (ಹಿಂದುಳಿದ ವರ್ಗ/ಅಲೆಮಾರಿ)
- ಆದಾಯ ಪ್ರಮಾಣಪತ್ರ (ತಹಸೀಲ್ದಾರರಿಂದ ಅಧಿಕೃತ)
- ಕಳೆದ ವರ್ಷದ ಮಾರ್ಕ್ಸ್ ಶೀಟ್
- ಬ್ಯಾಂಕ್ ಖಾತೆ ವಿವರ (IFSC ಕೋಡ್ ಸಹಿತ)
- ಕಾಲೇಜು ಪ್ರವೇಶ ದಾಖಲೆ
ಅರ್ಜಿ ಸಲ್ಲಿಸುವ ವಿಧಾನ :-
ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿಮಾಡಿ ಅರ್ಜಿಯನ್ನು ಸಲ್ಲಿಸಬಹುದು
ವೆಬ್ಸೈಟ್: ಕರ್ನಾಟಕ BCWD ಅಧಿಕೃತ ಪೋರ್ಟಲ್ ಗೆ ಭೇಟಿ ನೀಡಿ ನಂತರ
ನೋಂದಣಿ “New Registration” ಆಯ್ಕೆಮಾಡಿ ನಂತರ
ವಿದ್ಯಾರ್ಥಿ ID, ಮೊಬೈಲ್ ನಂಬರ್, ಇಮೇಲ್ ನಮೂದಿಸಿ ನಂತರ
ಲಾಗಿನ್: OTP ಬಳಸಿ ಖಾತೆಗೆ ಪ್ರವೇಶಿಸಿ ನಂತರ
ಅರ್ಜಿ ಫಾರ್ಮ್:
“Apply for Scholarship/Fee Reimbursement/Vidya Siri” ಆಯ್ಕೆಮಾಡಿ.
ವೈಯಕ್ತಿಕ, ಶೈಕ್ಷಣಿಕ ಮತ್ತು ಬ್ಯಾಂಕ್ ವಿವರಗಳನ್ನು ನಿಖರವಾಗಿ ನಮೂದಿಸಿ.
ದಾಖಲೆಗಳ ಅಪ್ಲೋಡ್ ಮಾಡುವ ವಿಧಾನ :-
PDF/ಸ್ಕ್ಯಾನ್ ಮಾಡಿದ ದಾಖಲೆಗಳನ್ನು ಅಪ್ಲೋಡ್ ಮಾಡಿ (ಗರಿಷ್ಠ 500KB).
ಸಲ್ಲಿಸಿ: “Submit” ಬಟನ್ ಒತ್ತಿ, ಪಾವತಿಸಬೇಕಾದ ಶುಲ್ಕ ಇದ್ದರೆ ಪಾವತಿಸಿ.
ಹೀಗೆ ಆನ್ಲೈನ್ ಮೂಲಕ ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದುಕೊಂಡು ಅದಕ್ಕೆ ಸಂಬಂದಿಸಿದ ದಾಖಲೆಯನ್ನು ಸೇರಿಸಿ ಕಾಲೇಜಿನ ಪ್ರಾಧ್ಯಾಪಕ/ಶಾಲೆಯ ಪ್ರಧಾನಾಚಾರ್ಯರಿಗೆ ಸಲ್ಲಿಸಿ.
ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬಸೈಟ್ :-
ಇತರೆ ಸಂಬಂದಿಸಿದ ವಿಷಯಗಳು :-
-
ರೈತರೇ ಗಮನಿಸಿ : ನಿಮ್ಮ ಖಾತೆಗೆ ಪಿಎಂ ಕಿಸಾನ್ ಯೋಜನೆಯ 2000 ರೂ ಹಣ ಬಂದಿದೆಯಾ ಈಗಲೇ ಚೆಕ್ ಮಾಡಿ…Kisan20
PM Kisan Status ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮ್ಮ ಕ್ಷೇತ್ರ ಆದ ವಾರಣಾಸಿಗೆ ಭೇಟಿ ನೀಡಿದ ವೇಳೆ ಪ್ರಧಾನಮಂತ್ರಿ ಕಿಸಾನ್ ಯೋಜನೆಯ 20 ನೆೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ ..ಇದರಬಗ್ಗೆ ಈಗಾಗಲೇ ನರೇಂದ್ರ ಮೋದಿಯವರು ಪ್ರತಿಯೊಬ್ಬ ರೈತರ ಬ್ಯಾಂಕ್ ಅಕೌಂಟ್ ಗೆ ನೆರೆವಾಗಿ ಹಣ ಜಮಾ ಆಗುತ್ತೆ ಎಂದು ಹೇಳಿದ್ದರು ಅವರು ನುಡಿದಂತೆ ಈಗ ನಡೆದಿದ್ದಾರೆ. Join Telegram Channel 💬 Join Whatsapp Channel ಪಿಎಂ ಕಿಸಾನ್ 20 ನೇ ಕಂತು ರೈತರ…
-
ಬಂಗಾರದ ಬೆಲೆ ಭಾರಿ ಇಳಿಕೆ.. ಇಂದೇ ಖರೀದಿಸಿ ವರಮಹಾಲಕ್ಷ್ಮಿ ಹಬ್ಬದ ಫುಲ್ ಡಿಸ್ಕೌಂಟ್..
Gold Rate Today , ದಿನದಿನದ ದಿನಕ್ಕೆ ಬಂಗಾರದ ಬೆಲೆ ಗಗನಕ್ಕೆ ಏರುತ್ತಿತ್ತು ಆದರೆ ಇಷ್ಟು ದಿನ ಬಂಗಾರದ ಬೆಲೆಯಲ್ಲಿ ಬಾರಿ ಏರಿಕೆ ನಡುವೆಯೇ ಇದೀಗ ಬಂಗಾರದ ಬೆಲೆಯಲ್ಲಿ ಭಾರಿ ಇಳಿಕೆ ಆಗಿದೆ ವರಮಹಾಲಕ್ಷ್ಮಿ ಹಬ್ಬಕ್ಕೆ ಈ ಮಹಾಲಕ್ಷ್ಮಿಯರಿಗೆ ಸಿಗುತ್ತಿರುವ ದೊಡ್ಡ ಉಡುಗೊರೆ ಆಗಿದೆ ಹಾಗಾದರೆ ಎಷ್ಟು ಬೆಲೆ ಕಡಿಮೆ ಆಗಿದೆ ಎನ್ನುವುದರ ಬಗ್ಗೆ ಈ ಕೆಳಗೆ ಹಂತ ಹಂತವಾಗಿ ಮಾಹಿತಿಯನ್ನು ನೋಡೋಣ ಬನ್ನಿ ಅದಕ್ಕಿಂತ ಮೊದಲು ಇದೆ ರೀತಿ ಹೊಸ ಹೊಸ ಮಾಹಿತಿಗಾಗಿ ಕೆಳಗೆ ಕಾಣಿಸುವ…
-
ಶಿವಮೊಗ್ಗ ಅಡಿಕೆ ರೇಟ್ ಇಂದಿನ ಅಡಿಕೆ ಬೆಲೆ । ₹70,000 ಗಡಿ ದಾಟುವ ನಿರೀಕ್ಷೆ…!
ಹಲೋ ಫ್ರೆಂಡ್ಸ್ ಎಲ್ಲರಿಗೂ ನಮಸ್ಕಾರ ದಿನದಿಂದ ದಿನಕ್ಕೆ ರೈತರರಿಗೆ ಸಂತಸದ ಸುದ್ದಿ ಅಡಿಕೆ ಬೆಳೆಗಾರರಿಗೆ ಸಿಗುತ್ತಾ ಇರುವುದು ಅದು ಏನು ಎಂದರೆ ಅಡಿಕೆ ಬೆಲೆಯಲ್ಲಿ ಬಾರಿ ಏರಿಕೆ ಆಗುವ ಎಲ್ಲ ನಿರೀಕ್ಷೆ ಇದ್ದು ಇವತ್ತಿನ ಅಂದರೆ ದಿನಾಂಕ 01/08/2025 ರಂದು ಶಿವಮೊಗ್ಗದಲ್ಲಿ ಆಡಿಕೆ ಬೆಲೆ ಎಷ್ಟಿದೆ ಹಾಗೂ ಸಾಗರ , ಹೊಸನಗರ , ಇನ್ನಿತರ ಸ್ಥಳದಲ್ಲಿ ಬೆಲೆ ಎಷ್ಟಿದೆ ಎಂದು ಈ ಕೆಳಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ… ಇದೆ ರೀತಿ ಹೊಸ ಹೊಸ ಮಾಹಿತಿಯನ್ನು ಪಡೆಯಲು ಕೆಳಗೆ…