ಹಲೋ ಫ್ರೆಂಡ್ಸ್ ಎಲ್ಲರಿಗೂ ನಮಸ್ಕಾರ …. ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿಯಲ್ಲಿ ವರ್ಷದಿಂದ ವರ್ಷಕಿಂತ ಕಡಿಮೆ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಇದು ಕೇಂದ್ರ ಸರ್ಕಾರಿ ಯೋಜನೆಯಾಗಿದ್ದು ಅತೀ ಕಡಿಮೆ ಪ್ರೀಮಿಯಂ ಕಟ್ಟುವ ಮೂಲಕ ನೀವು ಸಹ ಅರ್ಹತೆಯನ್ನು ಪಡೆಯುತ್ತೀರಿ ಇದರಿಂದ 2 ಲಕ್ಷದವರೆಗೆ ಲಾಭವನ್ನು ಪಡೆಯಬಹುದು ಇದರಬಗ್ಗೆ ಹಂತ ಹಂತವಾಗಿ ಮಾಹಿತಿಯನ್ನು ಈ ಕೆಳಗೆ ಮಾಹಿತಿ ನೀಡಲಾಗಿದೆ . ಇದೆ ರೀತಿ ಹೊಸ ಹೊಸ ಮಾಹಿತಿಗಾಗಿ ಕೆಳಗೆ ಕೊಟ್ಟಿರುವ ಟೆಲಿಗ್ರಾಮ್ ಚಾನೆಲ್ ಗೆ ಜಾಯಿನ್ ಆಗಿ.
Pradhan Mantri Suraksha Bima Yojana
ಯೋಜನೆಯ ಉದ್ದೇಶ :-
ಇದು ಒಂದು ಅಪಘಾತ ವಿಮಾ ಯೋಜನೆಯಾಗಿದ್ದು, ಅಪಘಾತದಿಂದ ಸಾವು ಅಥವಾ ದೈಹಿಕ ಅಂಗವೈಕಲ್ಯ (ವಿಕಲಾಂಗತ್ವ) ಸಂಭವಿಸಿದಾಗ ಹಣದ ಸಹಾಯವನ್ನು ನೀಡುತ್ತದೆ.
ವಾರ್ಷಿಕ ಪ್ರೀಮಿಯಂ ಎಷ್ಟು :-
ಕೇವಲ ₹20 ಮಾತ್ರ (ಬ್ಯಾಂಕ್ ಖಾತೆಯಿಂದ ಸ್ವಯಂ ಡೆಬಿಟ್ ಮೂಲಕ ಕಡಿತಗೊಳ್ಳುತ್ತದೆ) ಇದನ್ನು ನಿಮ್ಮ ಬ್ಯಾಂಕ್ ಸಿಬ್ಬಂದಿ ಹತ್ರ ಮಾತಾಡಿಕೊಂಡು ಯೋಜನೆಗೆ ಲಾಗಿನ್ ಮಾಡಿಸಬಹುದು ವಿಮಾ ಕಾವಲಿ ಅವಧಿ: ಪ್ರತಿ ವರ್ಷ ಜೂನ್ 1 ರಿಂದ ಮೇ 31 ರವರೆಗೆ ಇರುತ್ತದೆ.
ಯೋಜನೆಗೆ ಅರ್ಹತೆ :-
ಈ ಯೋಜನೆಗೆ ಈ ಕೆಳಗಿನ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಯೋಜನೆಯ ಲಾಭವನ್ನು ಪಡೆಯಬಹುದು.
- 18 ವರ್ಷ ಪೂರ್ಣಗೊಂಡವರು ಮತ್ತು 70 ವರ್ಷಕ್ಕಿಂತ ಕಡಿಮೆ ಇರುವವರು ಅರ್ಜಿ ಸಲ್ಲಿಸಬಹುದು .
- PMSBY ಯಲ್ಲಿ ಭಾಗವಹಿಸುವ ಬ್ಯಾಂಕ್/ಪೋಸ್ಟ್ ಆಫೀಸ್ ಖಾತೆ ಇರುವವರು.
- ಖಾತೆದಾರರು “ಸ್ವಯಂ ಡೆಬಿಟ್” ಅನುಮತಿ ನೀಡಬೇಕು.
ಯೋಜನೆಯ ಲಾಭ :-
ಅನಿವಾರ್ಯ ಕಾರಣದಿಂದ ಸಾವನೊಪ್ಪಿದರೆ ನಾಮಿನಿ ಆದವರಿಗೆ ಈ 2 ಲಕ್ಷ ಹಣವನ್ನು ಸಂದಾಯ ಆಗುತ್ತದೆ.
ಪೂರ್ಣ ಅಂಗವೈಕಲ್ಯ (ಎರಡು ಕಣ್ಣುಗಳು/ಕೈಗಳು/ಕಾಲುಗಳನ್ನು ಕಳೆದುಕೊಂಡರೆ): ₹2 ಲಕ್ಷ.
ಭಾಗಶಃ ಅಂಗವೈಕಲ್ಯ (ಒಂದು ಕಣ್ಣು/ಕೈ/ಕಾಲನ್ನು ಕಳೆದುಕೊಂಡರೆ): ₹1 ಲಕ್ಷ ನೆರೆವಾಗಿ ಬ್ಯಾಂಕ್ ಗೆ ಬರುತ್ತದೆ.
ವಿಮಾ ಕೊನೆಗೊಳ್ಳುವ ಸಮಯ :-
ವಯಸ್ಸು 70 ತಲುಪಿದಾಗ ನಂತರ ಮತ್ತು
ಬ್ಯಾಂಕ್ ಖಾತೆ ಮುಚ್ಚಿದರೆ ಅಥವಾ ಸಾಕಷ್ಟು ಬ್ಯಾಲೆನ್ಸ್ ಇಲ್ಲದಿದ್ದರೆ ಹಾಗೂ
ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಖಾತೆಗಳ ಮೂಲಕ PMSBY ಯಲ್ಲಿ ನೋಂದಾಯಿಸಿದ್ದರೆ, ಗರಿಷ್ಠ ₹2 ಲಕ್ಷ ಮಾತ್ರ ಪಾವತಿಸಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :-
ಈ ಕೆಳಗೆ ಕೊಟ್ಟಿರುವ ವಿವಿಧ ಹಂತಗಳ ಮೂಲಕ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅದಿಕ್ರುತ ವೆಬಸೈಟ್ ಗೆ ಭೇಟಿ ನೀಡಿ ಅಥವಾ ನಿಮ್ಮ ಬ್ಯಾಂಕ್ ಖಾತೆ ಯಾವ ಬ್ಯಾಂಕ್ ಅಲ್ಲಿದೆ ಅಲ್ಲಿ ಹೋಗಿ ಮಾಡಿಸಬಹುದು ಫಾರ್ಮ್ ನಿಖರವಾಗಿ ಪೂರೈಸಿ ಮತ್ತು ಅಗತ್ಯ ದಾಖಲೆಗಳೊಂದಿಗೆ ಬ್ಯಾಂಕಿಗೆ ಸಲ್ಲಿಸಿ ನಂತರ ಅರ್ಜಿ ಸ್ವೀಕೃತಿಯ ನಂತರ, “ಆಧಾರಪತ್ರ ಮತ್ತು ವಿಮಾ ಪ್ರಮಾಣಪತ್ರ” ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸಲು ಲಿಂಕ್ :-
ಇತರೆ ಸಂಬಂದಿಸಿದ ವಿಷಯಗಳು :-
-
ರೈತರೇ ಗಮನಿಸಿ : ನಿಮ್ಮ ಖಾತೆಗೆ ಪಿಎಂ ಕಿಸಾನ್ ಯೋಜನೆಯ 2000 ರೂ ಹಣ ಬಂದಿದೆಯಾ ಈಗಲೇ ಚೆಕ್ ಮಾಡಿ…Kisan20
PM Kisan Status ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮ್ಮ ಕ್ಷೇತ್ರ ಆದ ವಾರಣಾಸಿಗೆ ಭೇಟಿ ನೀಡಿದ ವೇಳೆ ಪ್ರಧಾನಮಂತ್ರಿ ಕಿಸಾನ್ ಯೋಜನೆಯ 20 ನೆೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ ..ಇದರಬಗ್ಗೆ ಈಗಾಗಲೇ ನರೇಂದ್ರ ಮೋದಿಯವರು ಪ್ರತಿಯೊಬ್ಬ ರೈತರ ಬ್ಯಾಂಕ್ ಅಕೌಂಟ್ ಗೆ ನೆರೆವಾಗಿ ಹಣ ಜಮಾ ಆಗುತ್ತೆ ಎಂದು ಹೇಳಿದ್ದರು ಅವರು ನುಡಿದಂತೆ ಈಗ ನಡೆದಿದ್ದಾರೆ. Join Telegram Channel 💬 Join Whatsapp Channel ಪಿಎಂ ಕಿಸಾನ್ 20 ನೇ ಕಂತು ರೈತರ…
-
ಬಂಗಾರದ ಬೆಲೆ ಭಾರಿ ಇಳಿಕೆ.. ಇಂದೇ ಖರೀದಿಸಿ ವರಮಹಾಲಕ್ಷ್ಮಿ ಹಬ್ಬದ ಫುಲ್ ಡಿಸ್ಕೌಂಟ್..
Gold Rate Today , ದಿನದಿನದ ದಿನಕ್ಕೆ ಬಂಗಾರದ ಬೆಲೆ ಗಗನಕ್ಕೆ ಏರುತ್ತಿತ್ತು ಆದರೆ ಇಷ್ಟು ದಿನ ಬಂಗಾರದ ಬೆಲೆಯಲ್ಲಿ ಬಾರಿ ಏರಿಕೆ ನಡುವೆಯೇ ಇದೀಗ ಬಂಗಾರದ ಬೆಲೆಯಲ್ಲಿ ಭಾರಿ ಇಳಿಕೆ ಆಗಿದೆ ವರಮಹಾಲಕ್ಷ್ಮಿ ಹಬ್ಬಕ್ಕೆ ಈ ಮಹಾಲಕ್ಷ್ಮಿಯರಿಗೆ ಸಿಗುತ್ತಿರುವ ದೊಡ್ಡ ಉಡುಗೊರೆ ಆಗಿದೆ ಹಾಗಾದರೆ ಎಷ್ಟು ಬೆಲೆ ಕಡಿಮೆ ಆಗಿದೆ ಎನ್ನುವುದರ ಬಗ್ಗೆ ಈ ಕೆಳಗೆ ಹಂತ ಹಂತವಾಗಿ ಮಾಹಿತಿಯನ್ನು ನೋಡೋಣ ಬನ್ನಿ ಅದಕ್ಕಿಂತ ಮೊದಲು ಇದೆ ರೀತಿ ಹೊಸ ಹೊಸ ಮಾಹಿತಿಗಾಗಿ ಕೆಳಗೆ ಕಾಣಿಸುವ…
-
ಶಿವಮೊಗ್ಗ ಅಡಿಕೆ ರೇಟ್ ಇಂದಿನ ಅಡಿಕೆ ಬೆಲೆ । ₹70,000 ಗಡಿ ದಾಟುವ ನಿರೀಕ್ಷೆ…!
ಹಲೋ ಫ್ರೆಂಡ್ಸ್ ಎಲ್ಲರಿಗೂ ನಮಸ್ಕಾರ ದಿನದಿಂದ ದಿನಕ್ಕೆ ರೈತರರಿಗೆ ಸಂತಸದ ಸುದ್ದಿ ಅಡಿಕೆ ಬೆಳೆಗಾರರಿಗೆ ಸಿಗುತ್ತಾ ಇರುವುದು ಅದು ಏನು ಎಂದರೆ ಅಡಿಕೆ ಬೆಲೆಯಲ್ಲಿ ಬಾರಿ ಏರಿಕೆ ಆಗುವ ಎಲ್ಲ ನಿರೀಕ್ಷೆ ಇದ್ದು ಇವತ್ತಿನ ಅಂದರೆ ದಿನಾಂಕ 01/08/2025 ರಂದು ಶಿವಮೊಗ್ಗದಲ್ಲಿ ಆಡಿಕೆ ಬೆಲೆ ಎಷ್ಟಿದೆ ಹಾಗೂ ಸಾಗರ , ಹೊಸನಗರ , ಇನ್ನಿತರ ಸ್ಥಳದಲ್ಲಿ ಬೆಲೆ ಎಷ್ಟಿದೆ ಎಂದು ಈ ಕೆಳಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ… ಇದೆ ರೀತಿ ಹೊಸ ಹೊಸ ಮಾಹಿತಿಯನ್ನು ಪಡೆಯಲು ಕೆಳಗೆ…
- ರೈತರೇ ಗಮನಿಸಿ : ನಿಮ್ಮ ಖಾತೆಗೆ ಪಿಎಂ ಕಿಸಾನ್ ಯೋಜನೆಯ 2000 ರೂ ಹಣ ಬಂದಿದೆಯಾ ಈಗಲೇ ಚೆಕ್ ಮಾಡಿ…Kisan20
- ಬಂಗಾರದ ಬೆಲೆ ಭಾರಿ ಇಳಿಕೆ.. ಇಂದೇ ಖರೀದಿಸಿ ವರಮಹಾಲಕ್ಷ್ಮಿ ಹಬ್ಬದ ಫುಲ್ ಡಿಸ್ಕೌಂಟ್..
- ಶಿವಮೊಗ್ಗ ಅಡಿಕೆ ರೇಟ್ ಇಂದಿನ ಅಡಿಕೆ ಬೆಲೆ । ₹70,000 ಗಡಿ ದಾಟುವ ನಿರೀಕ್ಷೆ…!
- ಫ್ಲಿಪ್ಕಾರ್ಟ್ ಫ್ರೀಡಮ್ ಸೇಲ್ 2025 | Flipkart Freedom Sale
- ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (PMSBY) 2ಲಕ್ಷ | 20 ರೂ ವಾರ್ಷಿಕ Apply Now