ಮುದ್ರಾ ಲೋನ್ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ…!

ಕೇಂದ್ರ ಸರ್ಕಾರವು ಉದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಯನ್ನು ಜಾರಿಗೆ ತರುತ್ತಿದೆ ಅದರಲ್ಲಿ ಈ ಒಂದು ಪ್ರಧಾನ ಮಂತ್ರಿ ಮುದ್ರಾ ಯೋಜನೆ ಸಹ ಒಂದು ಈ ಯೋಜೆನೆಯನ್ನು ಯಾರೆಲ್ಲ ಪಡೆಯಬಹುದು, ಮುದ್ರಾ ಲೋನ್ ಪಡೆಯುವುದು ಹೇಗೆ ಈ ಎಲ್ಲ ಮಾಹಿತಿಯನ್ನು ಈ ಕೆಳಗೆ ಹಂತ ಹಂತವಾಗಿ ತಿಳಿಸಲಾಗಿದೆ. ಹಾಗೆ ಇದೆ ರೀತಿ ಹೊಸ ಹೊಸ ಮಾಹಿತಿಯನ್ನು ಶೀಘ್ರವಾಗಿ ಪಡೆಯಲು ಕೆಳಗೆ ಕಾಣಿಸುವ ಟೆಲಿಗ್ರಾಂ ಚಾನಲ್ ಗೆ ಜಾಯಿನ್ ಆಗಿ….

How To Apply Mudra Loan In Kannada :-

ಮುದ್ರಾ ಲೋನ್ ಪಡೆಯುವುದು ಹೇಗೆ? ತುಂಬಾ ಜನಕ್ಕೆ ಒಂದು ಹೊಸ ಬ್ಯುಸಿನೆಸ್ ಮಾಡಿ ಅದ್ರಿಂದ ಒಳ್ಳೆ ಸಂಪಾದನೆ ಮಾಡಿ ಲೈಫ್ ಅಲ್ಲಿ ಸಕ್ಸಸ್ ಆಗ್ಬೇಕು ಅನ್ಕೊಂಡಿರ್ತರೆ ಆದ್ರೆ ಅವರಿಗೆ ಬಿಸಿನೆಸ್ ಶುರು ಮಾಡಲು ಬಂಡವಾಳ ಇರೋದಿಲ್ಲ ಇಂತವರಿಗೆ ಸಾಲ ಸೌಲಭ್ಯದ ಅವಶ್ಯಕತೆ ತುಂಬಾನೇ ಇರುತ್ತದೆ ಹಾಗಾಗಿ ಇವರು ಸಾಲ ಮಾಡಲು ಮುಂದಾಗುತ್ತಾರೆ ಸಾಕಷ್ಟು ಕಡೆ ಪಡೆದ ಸಾಲಕ್ಕೆ ಬಡ್ಡಿ ಸಹ ಹೆಚ್ಚಿರುತ್ತದೆ ಇದರಿಂದ ಇವರು ಇನ್ನಷ್ಟು ಸಾಲಗಾರರಾಗುತ್ತಾರೆ.

ಇದನ್ನು ಗಮನ ಹರಿಸಿದ ಸರ್ಕಾರ ಪ್ರತಿಯೊಬ್ಬರು ಸ್ವಂತ ಉದ್ಯಮವನ್ನು ಶುರುಮಾಡಿ ಆರ್ಥಿಕವಾಗಿ ಸದೃಢರಾಗಬೇಕು ಎಂದು ಕಡಿಮೆ ಬಡ್ಡಿ ದರದಲ್ಲಿ ಹಾಗೂ ಸಬ್ಸಿಡಿ ದರದಲ್ಲಿ ಮುದ್ರಾ ಸಾಲವನ್ನು ಬ್ಯುಸಿನೆಸ್ ಶುರು ಮಾಡಲು ಕೊಡಬೇಕು ಎಂದು ನಿರ್ಧರಿಸಿ ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ.

ಮುದ್ರಾ ಲೋನ್ ಪಡೆಯಲು ಅರ್ಹತೆ :-

ಮುದ್ರಾ ಸಾಲವನ್ನು ಪಡೆಯಲು ಕೆಲವು ಅರ್ಹತೆ ಹೊಂದಿರಬೇಕು ಹಾಗಾದರೆ ಈ ಅರ್ಹತೆಗಳು ಯಾವುದು ಈ ಕೆಳಗೆ ಹಂತ ಹಂತವಾಗಿ ತಿಳಿಸಲಾಗಿದೆ.

  • ನಿಮ್ಮ ವಯಸ್ಸು ಕನಿಷ್ಠ 18 ವರ್ಷದಿಂದ ಗರಿಷ್ಠ 65 ವರ್ಷದವರಾಗಿರಬೇಕು
  • ಯಾವ ಉದ್ದೇಶಕ್ಕೆ ಸಾಲ ಪಡೆಯುವುದು ಅಂದರೆ ಸಣ್ಣ/ಸೂಕ್ಷ್ಮ ಉದ್ಯಮ (ವ್ಯಾಪಾರ, ಉತ್ಪಾದನೆ, ಸೇವಾ ಕ್ಷೇತ್ರ).
  • ನಿಮ್ಮ ಕ್ರೆಡಿಟ್ ಸ್ಕೊರ್ ಕನಿಷ್ಠ 650 ಕ್ಕೂ ಹೆಚ್ಚು ಇರಬೇಕು.

ಮುದ್ರಾ ಯೋಜನೆಯ ಮೂರೂ ಹಂತಗಳು:-

ಪ್ರಧಾನ ಮಂತ್ರಿ ಮುದ್ರಾ ಯೋಜನೆಯಲ್ಲಿ 3 ಹಂತಗಳಲ್ಲಿ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ.

  • ಶಿಶು: ₹50,000 ವರೆಗೆ (ಹೊಸ ಉದ್ಯಮಿಗಳಿಗೆ).
  • ಕಿಶೋರ: ₹50,001–₹5 ಲಕ್ಷ.
  • ತರುಣ: ₹5 ಲಕ್ಷ–₹10 ಲಕ್ಷ.
  • ತರುಣ ಪ್ಲಸ್ : ₹20 ಲಕ್ಷ.

ಬೇಕಾಗುವ ಅಗತ್ಯ ದಾಖಲೆಗಳು :-

ಈ ಕೆಳಗಿನ ದಾಖಲೆಯನ್ನು ಹೊಂದಿದ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

  • ಪಾಸ್ಪೋರ್ಟ್ ಗಾತ್ರದ ಫೋಟೋ
  • ಪಾನ್ ಕಾರ್ಡ್
  • ಆಧಾರ್ ಕಾರ್ಡ್
  • ವ್ಯವಹಾರ ಪ್ರಮಾಣಪತ್ರ (GST/ವ್ಯಾಪಾರ ಲೈಸೆನ್ಸ್).
  • ಬ್ಯಾಂಕ್ ಸ್ಟೇಟ್ಮೆಂಟ್ (6–12 ತಿಂಗಳು).
  • ವ್ಯವಹಾರ ಯೋಜನೆ/ಆದಾಯದ ಪುರಾವೆ.

ಸಾಲಕ್ಕೆ ಬಡ್ಡಿದರ :-

7–15% (ಲೋನ್ ಪ್ರಕಾರ ಮತ್ತು ಸಂಸ್ಥೆಯನ್ನು ಅವಲಂಬಿಸಿ).

ಸಾಲ ಮಂಜೂರು ಪ್ರಕ್ರಿಯೆ :-

  • ಅರ್ಜಿ ಪರಿಶೀಲನೆ ಮತ್ತು ದಾಖಲೆಗಳ ಪರಿಶೋಧನೆ.
  • ಸಾಮಾನ್ಯವಾಗಿ 1-2 ವಾರಗಳಲ್ಲಿ ಲೋನ್ ಅನುಮೋದನೆ.

ಅರ್ಜಿ ಸಲ್ಲಿಸುವ ವಿಧಾನ :-

ಈ ಕೆಳಗೆ ತಿಳಿಸಲಾದ ಅಧಿಕೃತ ವೆಬಸೈಟ್ ಗೆ ಭೇಟಿನೀಡಿ ಅಲ್ಲಿ ಕೇಳಿರುವ ಎಲ್ಲ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ವಿಶೇಷ ಸೂಚನೆ :-

ಸರಿಯಾದ ಬ್ಯಾಂಕ್/ಹಣಕಾಸು ಸಂಸ್ಥೆಯನ್ನು ಆಯ್ಕೆ ಮಾಡಿ ಮತ್ತು ಷರತ್ತುಗಳನ್ನು ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಿ.

ಹೆಚ್ಚಿನ ಮಾಹಿತಿಗೆ ಮುದ್ರಾ ಹೆಲ್ಪ್ಲೈನ್: 1800 180 1111 ಅಥವಾ ನಿಮ್ಮ ಸ್ಥಳೀಯ ಬ್ಯಾಂಕ್ಗೆ ಸಂಪರ್ಕಿಸಿ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಿ.

ಇತರೆ ಸಂಬಂದಿಸಿದ ವಿಷಯಗಳು :-

  • ಔಷಧಿ ಸಿಂಪಡಣೆ ಮಿಷನ್ ಸಬ್ಸಿಡಿ ದರದಲ್ಲಿ ಇಲ್ಲಿ ಸಿಗುತ್ತೆ..! Sprayer Machine Subsidy Scheme

    ಔಷಧಿ ಸಿಂಪಡಣೆ ಮಿಷನ್ ಸಬ್ಸಿಡಿ ದರದಲ್ಲಿ ಇಲ್ಲಿ ಸಿಗುತ್ತೆ..! Sprayer Machine Subsidy Scheme

    WhatsApp Group Join Now Telegram Channel Join Now ಸ್ನೇಹಿತರೆ ಎಲ್ಲರಿಗೂ ನಮಸ್ಕಾರ ಸರಕಾರದ ವತಿಯಿಂದ ರೈತರಿಗೆ ಗುಡ್ ನ್ಯೂಸ್ ಔಷಧಿ ಸಿಂಪಡಣೆ ಮಾಡುವುದಕ್ಕೆ ಮಷೀನ್ ಫ್ರೀ ಆಗಿ ಸಿಗ್ತಾ ಇದೆ ಇದು ಸಬ್ಸಿಡಿ ದರದಲ್ಲಿ ಸಿಗುತ್ತಿರುವುದರಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಸಬ್ಸಿಡಿ ದರದಲ್ಲಿ ಖರೀದಿ ಮಾಡಬಹುದು ನಿಮಗೂ ಸಹ ಈ ಸ್ಪ್ರೇಯರ್ ಮಷೀನ್ ಸಬ್ಸಿಡಿ ದರದಲ್ಲಿ ಬೇಕು ಅಂದರೆ ಈ ಕೆಳಗೆ ಕೊಟ್ಟಿರುವಂತಹ ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು…

    Read More…


  • ಹುಲ್ಲು ಕೊಯ್ಯುವ ಮಷಿನ್ ಹೋಲ್ಸೇಲ್ ಬೆಲೆ! ಇಲ್ಲಿ ಖರೀದಿಸಿ.! Cordless Electric Grass Cutting Machine

    ಹುಲ್ಲು ಕೊಯ್ಯುವ ಮಷಿನ್ ಹೋಲ್ಸೇಲ್ ಬೆಲೆ! ಇಲ್ಲಿ ಖರೀದಿಸಿ.! Cordless Electric Grass Cutting Machine

    WhatsApp Group Join Now Telegram Channel Join Now ರೈತರಿಗೆ ಗುಡ್ ನ್ಯೂಸ್ , ಇನ್ನು ಮುಂದೆ ರೈತರು ಹಳೇ ಸಂಪ್ರದಾಯದ ಪ್ರಕಾರ ಕತ್ತಿಯಲ್ಲಿ ಹುಲ್ಲು ಕೊಯ್ಯುವುದನ್ನು ಮರೆತುಬಿಡಿ ಯಾಕೆಂದರೆ ಮಾರುಕಟ್ಟೆಗೆ ಹೊಸ ತಂತ್ರಜ್ಞಾನ ಬಂದಿದೆ ಮಾರುಕಟ್ಟೆಗೆ ಒಂದು ಹೊಸ ಮಷೀನ್ ಬಂದಿದೆ ಈ ಮಷೀನ್ ಬಗ್ಗೆ ಹಾಗೂ ಈ ಮಷೀನ್ ಡೀಟೇಲ್ಸ್ ಬಗ್ಗೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು ನಿಮಗೆ ಮಷಿನ್ ಬೇಕಂದ್ರೆ ಕಾಂಟಾಕ್ಟ್ ಮಾಡಬಹುದು. ಉದ್ದೇಶ ಹೀಗೆ ಹಲವಾರು ಉದ್ದೇಶವನಿಟ್ಟುಕೊಂಡು ಈ…

    Read More…


  • ಅಡಿಕೆ ಸುಲಿಯುವ ಮಷೀನ್ ಖರೀದಿ ಮಾಡಲು ಸರ್ಕಾರದಿಂದ 60% ವರಿಗೆ ಸಬ್ಸಿಡಿ ರೈತರಿಗೆ ಗುಡ್ ನ್ಯೂಸ್…! Areca Machine

    ಅಡಿಕೆ ಸುಲಿಯುವ ಮಷೀನ್ ಖರೀದಿ ಮಾಡಲು ಸರ್ಕಾರದಿಂದ 60% ವರಿಗೆ ಸಬ್ಸಿಡಿ ರೈತರಿಗೆ ಗುಡ್ ನ್ಯೂಸ್…! Areca Machine

    WhatsApp Group Join Now Telegram Channel Join Now ಅಡಿಕೆ ಬೆಳೆದಿರುವ ರೈತರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ಅಡಿಕೆ ಸುಲಿಯುವ ಯಂತ್ರವನ್ನು ಸಬ್ಸಿಡಿ ದರದಲ್ಲಿ ನೀಡಲು ಸರ್ಕಾರ ಮುಂದಾಗಿದೆ ನೀವು ಮಷೀನ್ ಸಬ್ಸಿಡಿ ದರದಲ್ಲಿ ಖರೀದಿ ಮಾಡಲು ಈ ಕೆಳಗಿನ ಎಲ್ಲ ರೀತಿಯಾದ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಉದ್ದೇಶ ಅಡಿಕೆ ಸುಲಿಯುವ ಹಾಲಿನ ಕೊರತೆಯನ್ನು ನೀಗಿಸುವುದು ಕಡಿಮೆ ಸಮಯದಲ್ಲಿ ಹೆಚ್ಚಿನ ಅಡಿಕೆ ಸುಲಿಯುವುದು ಶ್ರಮದ ಉಳಿತಾಯ ಅದರ ಜೊತೆಗೆ ಬೇರೆ…

    Read More…


Leave a Comment