ಗುಪ್ತಚರ ಇಲಾಖೆ (ಐಬಿ) 4987 ಭದ್ರತಾ ಸಹಾಯಕ/ಕಾರ್ಯನಿರ್ವಾಹಕ ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ

Intelligence Bureau Recruitment 2025 । ಗುಪ್ತಚರ ಇಲಾಖೆ (ಐಬಿ) 4987 ಭದ್ರತಾ ಸಹಾಯಕ/ಕಾರ್ಯನಿರ್ವಾಹಕ ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ

ಗುಪ್ತಚರ ಇಲಾಖೆಯಲ್ಲಿ ಬೃಹತ್ ನೇಮಕಾತಿ ನಡಿಯುತ್ತಿದ್ದು ಈ ಹುದ್ದೆಗಳಿ ಅರ್ಹತೆ , ಅರ್ಜಿ ಸಲ್ಲಿಸುವ ವಿಧಾನ , ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು , ಅರ್ಜಿಸಲ್ಲಿಸಲು ಕೊನೆಯ ದಿನಾಂಕ ಹೀಗೆ ಹಲವಾರು ಮಾಹಿತಿಯನ್ನು ಹಂತ ಹಂತವಾಗಿ ಈ ಕೆಳಗೆ ನೀಡಲಾಗಿದೆ. ಇದೆ ರೀತಿ ಹೊಸ ಮಾಹಿತಿಯನ್ನು ಪಡೆಯಲು ಈಗಲೇ ನಮ್ಮ ಟೆಲಿಗ್ರಾಮ್ ಚಾನೆಲ್ ಗೆ ಜಾಯಿನ್ ಆಗಿ.

Intelligence Bureau Recruitment 2025

ಸಂಸ್ಥೆ ಹೆಸರು :-

ಗುಪ್ತಚರ ಇಲಾಖೆ ಯಲ್ಲಿ ಭರ್ಜರಿ ನೇಮಕಾತಿ

ಒಟ್ಟು ಹುದ್ದೆಗಳು :-

  • ಭರ್ಜರಿ 4,987 ಹುದ್ದೆಗಳಿಗೆ ಅರ್ಜಿಯನ್ನ ಕರೆದಿದ್ದಾರೆ

ವಿದ್ಯಾರ್ಹತೆ :-

10ನೇ ತರಗತಿ ಮುಗಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದು.

ಇದನ್ನು ಓದಿರಿ :-ಮಹಿಳೆಯರಿಗೆ ₹5 ಲಕ್ಷದ ಶೂರಿಟಿ-ರಹಿತ ಸಾಲ ಸೌಲಭ್ಯ

ವಯೋಮಿತಿ :-

ಪ್ರತಿಯೊಂದು ಹುದ್ದೆಗಳಲ್ಲೂ ಅಭ್ಯರ್ಥಿಗಳ ವಯೋಮಿತಿಯ ಆದಾರದ ಮೂಲಕ ಆಯ್ಕೆ ಮಾಡಲಾಗುತ್ತೆ ಈ ಹುದ್ದೆಗೆ

  • 18 ರಿಂದ 27 ವರ್ಷ ವಯೋಮಿತಿ ಹೊಂದಿರಬೇಕು.

ವಯೋಮಿತಿ ಸಡಿಲಿಕೆ :-

ಅಧಿಸೂಚನೆಯ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ

ವೇತನ :-

  • ₹21,700 – ₹69,100 (ಪೇ ಬ್ಯಾಂಡ್ ಅನುಸಾರ).

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಪ್ರಮುಖ ದಾಖಲೆ :-

  • ದಾಖಲೆಗಳ ಅವಶ್ಯಕತೆ ಇದೆ ಇದರ ಬಗ್ಗೆ ಹೆಚ್ಚಿನ ಮಾಹಿತಿಗೆ ಅಧಿಕೃತ ಅಧಿಸೂಚನೆಯ ಲಿಂಕ್ ಈ ಕೆಳಗೆ ನೀಡಲಾಗಿದೆ ಅಲ್ಲಿ ಪರಿಶೀಲನೆ ಮಾಡಿಕೊಳ್ಳಿ.

ಅರ್ಜಿ ಶುಲ್ಕ :-

  • ಸಾಮಾನ್ಯ/OBC/EWS: ₹650
  • SC/ST/ಮಹಿಳೆಯರು: ₹550

ಪ್ರಮುಖ ದಿನಾಂಕಗಳು :-

  • ಅಭ್ಯರ್ಥಿಗಳು 17-08-2025 ರ ಒಳಗೆ ಅರ್ಜಿಯನ್ನ ಸಲ್ಲಿಸಬೇಕು.

ಆಯ್ಕೆ ಪ್ರಕ್ರಿಯೇ :-

  • ಲಿಖಿತ ಪರೀಕ್ಷೆ
  • ಸಾಕ್ಷ್ಯಚಿತ್ರ ಪರಿಶೀಲನೆ & ಶಾರೀರಿಕ ಪರೀಕ್ಷೆ
  • ಸಂದರ್ಶನ

ಈ ಜಾಬ್ ಗೆ ನಿಮ್ಮ ಫೋನ್ ಮೂಲಕ ಅಪ್ಲೈ ಮಾಡಲು ಮತ್ತು ಹೆಚ್ಚಿನ ಮಾಹಿತಿಗೆ ಕೆಳಗೆ ಕೊಟ್ಟಿರುವ ಅಪ್ಲಾಯ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಇತರೆ ಸಂಬಂದಿಸಿದ ವಿಷಯಗಳು :-

  • ರೈತರೇ ಗಮನಿಸಿ : ನಿಮ್ಮ ಖಾತೆಗೆ ಪಿಎಂ ಕಿಸಾನ್ ಯೋಜನೆಯ 2000 ರೂ ಹಣ ಬಂದಿದೆಯಾ ಈಗಲೇ ಚೆಕ್ ಮಾಡಿ…Kisan20

    ರೈತರೇ ಗಮನಿಸಿ : ನಿಮ್ಮ ಖಾತೆಗೆ ಪಿಎಂ ಕಿಸಾನ್ ಯೋಜನೆಯ 2000 ರೂ ಹಣ ಬಂದಿದೆಯಾ  ಈಗಲೇ  ಚೆಕ್ ಮಾಡಿ…Kisan20

    PM Kisan Status ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮ್ಮ ಕ್ಷೇತ್ರ ಆದ ವಾರಣಾಸಿಗೆ ಭೇಟಿ ನೀಡಿದ ವೇಳೆ ಪ್ರಧಾನಮಂತ್ರಿ ಕಿಸಾನ್ ಯೋಜನೆಯ 20 ನೆೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ ..ಇದರಬಗ್ಗೆ ಈಗಾಗಲೇ ನರೇಂದ್ರ ಮೋದಿಯವರು ಪ್ರತಿಯೊಬ್ಬ ರೈತರ ಬ್ಯಾಂಕ್ ಅಕೌಂಟ್ ಗೆ ನೆರೆವಾಗಿ ಹಣ ಜಮಾ ಆಗುತ್ತೆ ಎಂದು ಹೇಳಿದ್ದರು ಅವರು ನುಡಿದಂತೆ ಈಗ ನಡೆದಿದ್ದಾರೆ. Join Telegram Channel 💬 Join Whatsapp Channel ಪಿಎಂ ಕಿಸಾನ್ 20 ನೇ ಕಂತು ರೈತರ…

    Read More…


  • ಬಂಗಾರದ ಬೆಲೆ ಭಾರಿ ಇಳಿಕೆ.. ಇಂದೇ ಖರೀದಿಸಿ ವರಮಹಾಲಕ್ಷ್ಮಿ ಹಬ್ಬದ ಫುಲ್ ಡಿಸ್ಕೌಂಟ್..

    ಬಂಗಾರದ ಬೆಲೆ ಭಾರಿ ಇಳಿಕೆ.. ಇಂದೇ ಖರೀದಿಸಿ  ವರಮಹಾಲಕ್ಷ್ಮಿ ಹಬ್ಬದ ಫುಲ್ ಡಿಸ್ಕೌಂಟ್..

    Gold Rate Today , ದಿನದಿನದ ದಿನಕ್ಕೆ ಬಂಗಾರದ ಬೆಲೆ ಗಗನಕ್ಕೆ ಏರುತ್ತಿತ್ತು ಆದರೆ ಇಷ್ಟು ದಿನ ಬಂಗಾರದ ಬೆಲೆಯಲ್ಲಿ ಬಾರಿ ಏರಿಕೆ ನಡುವೆಯೇ ಇದೀಗ ಬಂಗಾರದ ಬೆಲೆಯಲ್ಲಿ ಭಾರಿ ಇಳಿಕೆ ಆಗಿದೆ ವರಮಹಾಲಕ್ಷ್ಮಿ ಹಬ್ಬಕ್ಕೆ ಈ ಮಹಾಲಕ್ಷ್ಮಿಯರಿಗೆ ಸಿಗುತ್ತಿರುವ ದೊಡ್ಡ ಉಡುಗೊರೆ ಆಗಿದೆ ಹಾಗಾದರೆ ಎಷ್ಟು ಬೆಲೆ ಕಡಿಮೆ ಆಗಿದೆ ಎನ್ನುವುದರ ಬಗ್ಗೆ ಈ ಕೆಳಗೆ ಹಂತ ಹಂತವಾಗಿ ಮಾಹಿತಿಯನ್ನು ನೋಡೋಣ ಬನ್ನಿ ಅದಕ್ಕಿಂತ ಮೊದಲು ಇದೆ ರೀತಿ ಹೊಸ ಹೊಸ ಮಾಹಿತಿಗಾಗಿ ಕೆಳಗೆ ಕಾಣಿಸುವ…

    Read More…


  • ಶಿವಮೊಗ್ಗ ಅಡಿಕೆ ರೇಟ್ ಇಂದಿನ ಅಡಿಕೆ ಬೆಲೆ । ₹70,000 ಗಡಿ ದಾಟುವ ನಿರೀಕ್ಷೆ…!

    ಶಿವಮೊಗ್ಗ ಅಡಿಕೆ ರೇಟ್ ಇಂದಿನ ಅಡಿಕೆ ಬೆಲೆ । ₹70,000 ಗಡಿ ದಾಟುವ ನಿರೀಕ್ಷೆ…!

    ಹಲೋ ಫ್ರೆಂಡ್ಸ್ ಎಲ್ಲರಿಗೂ ನಮಸ್ಕಾರ ದಿನದಿಂದ ದಿನಕ್ಕೆ ರೈತರರಿಗೆ ಸಂತಸದ ಸುದ್ದಿ ಅಡಿಕೆ ಬೆಳೆಗಾರರಿಗೆ ಸಿಗುತ್ತಾ ಇರುವುದು ಅದು ಏನು ಎಂದರೆ ಅಡಿಕೆ ಬೆಲೆಯಲ್ಲಿ ಬಾರಿ ಏರಿಕೆ ಆಗುವ ಎಲ್ಲ ನಿರೀಕ್ಷೆ ಇದ್ದು ಇವತ್ತಿನ ಅಂದರೆ ದಿನಾಂಕ 01/08/2025 ರಂದು ಶಿವಮೊಗ್ಗದಲ್ಲಿ ಆಡಿಕೆ ಬೆಲೆ ಎಷ್ಟಿದೆ ಹಾಗೂ ಸಾಗರ , ಹೊಸನಗರ , ಇನ್ನಿತರ ಸ್ಥಳದಲ್ಲಿ ಬೆಲೆ ಎಷ್ಟಿದೆ ಎಂದು ಈ ಕೆಳಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ… ಇದೆ ರೀತಿ ಹೊಸ ಹೊಸ ಮಾಹಿತಿಯನ್ನು ಪಡೆಯಲು ಕೆಳಗೆ…

    Read More…


Leave a Reply

Your email address will not be published. Required fields are marked *