ಹಲೋ ಫ್ರೆಂಡ್ಸ್ ಎಲ್ಲರಿಗೂ ನಮಸ್ಕಾರ…ಕಟ್ಟಡ ಕಾರ್ಮಿಕರ ಹಿತದೃಷ್ಟಿಯಿಂದ ಸರ್ಕಾರ ಹಲವಾರು ಯೋಜನೆಯನ್ನು ಜಾರಿಗೆ ತರುತ್ತದೆ ಇಂಥ ಯೋಜನೆಯಲ್ಲಿ ಕಾರ್ಮಿಕರ ಕಾರ್ಡ್ ಸಹ ಒಂದು ಹಾಗಾದರೆ ಯಾರೆಲ್ಲ ಈ ಕಟ್ಟಡ ಕಾರ್ಮಿಕರ ಕಾರ್ಡ್ ಮಾಡಿಸಿಕೊಂಡಿಲ್ಲ ತಪ್ಪದೆ ಈ ಮಾಹಿತಿಯನ್ನು ಓದಿರಿ ನೀವು ಸಹ ಲಕ್ಷ ಗಟ್ಟಲೆ ಲೋನ್ ಸೌಲಭ್ಯ ಪಡೆಯಬಹುದು.. ಹಾಗೂ ಇದೆ ರೀತಿ ಹೊಸ ಮಾಹಿತಿಯನ್ನು ತಕ್ಷಣ ಪಡೆಯಲು ಈ ಕೆಳಗೆ ಕೊಟ್ಟಿರುವ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ.
Labour Card Karnataka Apply Online
ಲೇಬರ್ ಕಾರ್ಡ್ ಪ್ರಯೋಜನಗಳು :-
ನೀವು ಲೇಬರ್ ಕಾರ್ಡ್ ಪಡೆಯುವುದರಿಂದ ಹಲವಾರು ಪ್ರಯೋಜನವನ್ನು ಪಡೆದುಕೊಳ್ಳಬಹುದು ಇದರ ಕುರಿತು ಈ ಕೆಳಗೆ ಮಾಹಿತಿಯನ್ನು ನೋಡಬಹುದು.
ಸರ್ಕಾರದಿಂದ ವಿತ್ತೀಯ ಸಹಾಯ (Financial Assistance)
ವೈದ್ಯಕೀಯ ಸೌಲಭ್ಯಗಳು (Medical Benefits)
ಮಕ್ಕಳ ಶಿಕ್ಷಣಕ್ಕೆ ಸಹಾಯ (Educational Support)
ವಸತಿ ಯೋಜನೆಗಳು (Housing Schemes)
ಪಿಂಚಣಿ ಯೋಜನೆಗಳು (Pension Schemes)
ಹಾಗೂ ಇನ್ನಿತರ ಸೌಲಭ್ಯವನ್ನು ಪಡೆದುಕೊಳ್ಳಬಹುದು ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಈ ಕೆಳಗೆ ಅಧಿಕೃತ ವೆಬಸೈಟ್ ಲಿಂಕ್ ನೀಡಲಾಗಿದ್ದು ಅದರ ಮೇಲೆ ಕ್ಲಿಕ್ ಮಾಡಿ ಹೆಚ್ಚಿನ ಮಾಹಿತಿಯನ್ನು ಪಡೆದು ಅರ್ಜಿಯನ್ನು ಸಲ್ಲಿಸಬಹುದು.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ :-
ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಈ ಕೆಳಗೆ ವಿವಿಧ ಹಂತಗಳನ್ನು ನೀಡಲಾಗಿದ್ದು ನೀವು ಸಹ ಈ ವಿವಿಧ ಹಂತಗಳನ್ನು ಫಾಲೋ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಕರ್ನಾಟಕ ಲೇಬರ್ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಲಾಗಿನ್ ಮಾಡಿ: https://sevasindhu.karnataka.gov.in ನಂತರ
“ನಾಗರಿಕರ ಸೇವೆಗಳು” (Citizen Services) ಆಯ್ಕೆ ಮಾಡಿ. ನಂತರ
“ಲೇಬರ್ ಕಾರ್ಡ್ ಅರ್ಜಿ” (Labour Card Application) ಆಯ್ಕೆ ಮಾಡಿ. ನಂತರ
ಫಾರ್ಮ್ನಲ್ಲಿ ಅಗತ್ಯವಾದ ವಿವರಗಳನ್ನು ನಮೂದಿಸಿ. ನಂತರ
ದಾಖಲೆಗಳನ್ನು ಅಪ್ಲೋಡ್ ಮಾಡಿ (ಆಧಾರ್ ಕಾರ್ಡ್, ಫೋಟೋ, ಇತರೆ).
ಸಬ್ಮಿಟ್ ಬಟನ್ ಕ್ಲಿಕ್ ಮಾಡಿ. ನಂತರ
ಅರ್ಜಿ ಸಂಖ್ಯೆ (Application Number) ಪಡೆಯಿರಿ ಮತ್ತು ಪ್ರಿಂಟ್ ತೆಗೆದುಕೊಳ್ಳಿ.
ಅರ್ಜಿಯನ್ನು ಪರಿಶೀಲಿಸಿದ ನಂತರ, ಲೇಬರ್ ಕಾರ್ಡ್ SMS/Email ಮೂಲಕ ಪಡೆಯಬಹುದು.
ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ವಿಧಾನ:-
ಈ ಕೆಳಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ ಎಂದು ಹಂತ ಹಂತವಾಗಿ ತಿಳಿಸಲಾಗಿದೆ
ನಿಮ್ಮ ಪ್ರದೇಶದ ಕರ್ನಾಟಕ ಲೇಬರ್ ವಿಭಾಗ ಕಚೇರಿಗೆ ಭೇಟಿ ನೀಡಿ. ನಂತರ
ಲೇಬರ್ ಕಾರ್ಡ್ ಅರ್ಜಿ ಫಾರ್ಮ್ ಪಡೆಯಿರಿ.
ಅಗತ್ಯವಾದ ವಿವರಗಳನ್ನು ಭರ್ತಿ ಮಾಡಿ. ನಂತರ
ಆವಶ್ಯಕ ದಾಖಲೆಗಳನ್ನು ಜೊತೆಗೆ ಲಗತ್ತಿಸಿ.
ಅರ್ಜಿಯನ್ನು ಅಧಿಕಾರಿಗಳಿಗೆ ಸಲ್ಲಿಸಿ. ನಂತರ
ರಸೀದಿ/ಅರ್ಜಿ ಸಂಖ್ಯೆ ಪಡೆಯಿರಿ.
ಕೆಲವು ದಿನಗಳ ನಂತರ, ಲೇಬರ್ ಕಾರ್ಡ್ ಪೋಸ್ಟ್ ಮೂಲಕ ಅಥವಾ ಕಚೇರಿಯಿಂದ ಪಡೆಯಬಹುದು.
ಅರ್ಜಿ ಸಲ್ಲಿಸುವ ವಿಧಾನ :-
ಹೆಚ್ಚಿನ ಮಾಹಿತಿಗಾಗಿ ಹಾಗೂ ಕಟ್ಟಡ ಕಾರ್ಮಿಕರ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ:-
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಹೆಚ್ಚಿನ ಮಾಹಿತಿಯನ್ನು ಪಡೆದು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಇತರೆ ಸಂಬಂದಿಸಿದ ವಿಷಯಗಳು :-
-
ರೈತರೇ ಗಮನಿಸಿ : ನಿಮ್ಮ ಖಾತೆಗೆ ಪಿಎಂ ಕಿಸಾನ್ ಯೋಜನೆಯ 2000 ರೂ ಹಣ ಬಂದಿದೆಯಾ ಈಗಲೇ ಚೆಕ್ ಮಾಡಿ…Kisan20
PM Kisan Status ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮ್ಮ ಕ್ಷೇತ್ರ ಆದ ವಾರಣಾಸಿಗೆ ಭೇಟಿ ನೀಡಿದ ವೇಳೆ ಪ್ರಧಾನಮಂತ್ರಿ ಕಿಸಾನ್ ಯೋಜನೆಯ 20 ನೆೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ ..ಇದರಬಗ್ಗೆ ಈಗಾಗಲೇ ನರೇಂದ್ರ ಮೋದಿಯವರು ಪ್ರತಿಯೊಬ್ಬ ರೈತರ ಬ್ಯಾಂಕ್ ಅಕೌಂಟ್ ಗೆ ನೆರೆವಾಗಿ ಹಣ ಜಮಾ ಆಗುತ್ತೆ ಎಂದು ಹೇಳಿದ್ದರು ಅವರು ನುಡಿದಂತೆ ಈಗ ನಡೆದಿದ್ದಾರೆ. Join Telegram Channel 💬 Join Whatsapp Channel ಪಿಎಂ ಕಿಸಾನ್ 20 ನೇ ಕಂತು ರೈತರ…
-
ಬಂಗಾರದ ಬೆಲೆ ಭಾರಿ ಇಳಿಕೆ.. ಇಂದೇ ಖರೀದಿಸಿ ವರಮಹಾಲಕ್ಷ್ಮಿ ಹಬ್ಬದ ಫುಲ್ ಡಿಸ್ಕೌಂಟ್..
Gold Rate Today , ದಿನದಿನದ ದಿನಕ್ಕೆ ಬಂಗಾರದ ಬೆಲೆ ಗಗನಕ್ಕೆ ಏರುತ್ತಿತ್ತು ಆದರೆ ಇಷ್ಟು ದಿನ ಬಂಗಾರದ ಬೆಲೆಯಲ್ಲಿ ಬಾರಿ ಏರಿಕೆ ನಡುವೆಯೇ ಇದೀಗ ಬಂಗಾರದ ಬೆಲೆಯಲ್ಲಿ ಭಾರಿ ಇಳಿಕೆ ಆಗಿದೆ ವರಮಹಾಲಕ್ಷ್ಮಿ ಹಬ್ಬಕ್ಕೆ ಈ ಮಹಾಲಕ್ಷ್ಮಿಯರಿಗೆ ಸಿಗುತ್ತಿರುವ ದೊಡ್ಡ ಉಡುಗೊರೆ ಆಗಿದೆ ಹಾಗಾದರೆ ಎಷ್ಟು ಬೆಲೆ ಕಡಿಮೆ ಆಗಿದೆ ಎನ್ನುವುದರ ಬಗ್ಗೆ ಈ ಕೆಳಗೆ ಹಂತ ಹಂತವಾಗಿ ಮಾಹಿತಿಯನ್ನು ನೋಡೋಣ ಬನ್ನಿ ಅದಕ್ಕಿಂತ ಮೊದಲು ಇದೆ ರೀತಿ ಹೊಸ ಹೊಸ ಮಾಹಿತಿಗಾಗಿ ಕೆಳಗೆ ಕಾಣಿಸುವ…
-
ಶಿವಮೊಗ್ಗ ಅಡಿಕೆ ರೇಟ್ ಇಂದಿನ ಅಡಿಕೆ ಬೆಲೆ । ₹70,000 ಗಡಿ ದಾಟುವ ನಿರೀಕ್ಷೆ…!
ಹಲೋ ಫ್ರೆಂಡ್ಸ್ ಎಲ್ಲರಿಗೂ ನಮಸ್ಕಾರ ದಿನದಿಂದ ದಿನಕ್ಕೆ ರೈತರರಿಗೆ ಸಂತಸದ ಸುದ್ದಿ ಅಡಿಕೆ ಬೆಳೆಗಾರರಿಗೆ ಸಿಗುತ್ತಾ ಇರುವುದು ಅದು ಏನು ಎಂದರೆ ಅಡಿಕೆ ಬೆಲೆಯಲ್ಲಿ ಬಾರಿ ಏರಿಕೆ ಆಗುವ ಎಲ್ಲ ನಿರೀಕ್ಷೆ ಇದ್ದು ಇವತ್ತಿನ ಅಂದರೆ ದಿನಾಂಕ 01/08/2025 ರಂದು ಶಿವಮೊಗ್ಗದಲ್ಲಿ ಆಡಿಕೆ ಬೆಲೆ ಎಷ್ಟಿದೆ ಹಾಗೂ ಸಾಗರ , ಹೊಸನಗರ , ಇನ್ನಿತರ ಸ್ಥಳದಲ್ಲಿ ಬೆಲೆ ಎಷ್ಟಿದೆ ಎಂದು ಈ ಕೆಳಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ… ಇದೆ ರೀತಿ ಹೊಸ ಹೊಸ ಮಾಹಿತಿಯನ್ನು ಪಡೆಯಲು ಕೆಳಗೆ…