ಕೇವಲ ₹1 ರೂಗೆ ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ (PMJJBY) । 2 ಲಕ್ಷ ರೂ. – ಹೇಗೆ ಪಡೆಯಬೇಕು?

PM Jeevan Jyoti Bima Yojana । ಕೇವಲ ₹1 ರೂಗೆ ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ

ಹಲೋ ಫ್ರೆಂಡ್ಸ್ ..ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ (PMJJBY) ಯಡಿಯಲ್ಲಿ ವಾರ್ಷಿಕ ಅತೀ ಕಡಿಮೆ ಪ್ರೀಮಿಯಂ ಕಟ್ಟುವುದುದರಿಂದ ನೀವು 2 ಲಕ್ಷದ ವರೆಗೆ ವಿಮಾ ರಕ್ಷಣೆಯನ್ನು ಪಡೆಯಬಹುದು ಇದರ ಬಗ್ಗೆ ತಿಳಿಸಿಕೊಡ್ತಿನಿ ಈ ಮಾಹಿತಿಯನ್ನು ಎಲ್ಲರಿಗೂ ಶೇರ್ ಮಾಡಿ ಹಾಗು ಇದೆ ರೀತಿ ಹೊಸ ಹೊಸ ಮಾಹಿತಿಯನ್ನು ಪಡೆಯಲು ಈ ಕೆಳಗೆ ಟೆಲಿಗ್ರಾಮ್ ಚಾನೆಲ್ ಗೆ ಜಾಯಿನ್ ಆಗಿ.

PM Jeevan Jyoti Bima Yojana

ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ ಪರಿಚಯ :-

ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆಯು (PMJJBY) ಒಂದು ಜೀವ ವಿಮಾ ಯೋಜನೆಯಾಗಿದ್ದು, ಇದು ಯಾವುದೇ ಕಾರಣದಿಂದ ಸಾವನೊಪ್ಪಿದರೆ ವಿಮಾ ರಕ್ಷಣೆಯನ್ನು ಈ ಒಂದು ಯೋಜನೆಯದಡಿಯಲ್ಲಿ ಒದಗಿಸುತ್ತದೆ. ಇದು ಒಂದು ವರ್ಷದ ಅವಧಿಯ ಯೋಜನೆಯಾಗಿದ್ದು, ವಾರ್ಷಿಕವಾಗಿ ನವೀಕರಿಸಬಹುದಾಗಿದೆ.

ಅರ್ಹತೆ :-

  • ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಈ ಕೆಳಗಿನ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
  • ವಯಸ್ಸು: 18 ರಿಂದ 50 ವರ್ಷದೊಳಗಿನವರು ಅರ್ಜಿಯನ್ನು ಸಲ್ಲಿಸಬಹುದು
  • ಬ್ಯಾಂಕ್ ಖಾತೆ: ಈಗಾಗಲೇ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯ ಮೂಲಕ ಹಣವನ್ನು ಸಂದಾಯ ಮಾಡಬಹುದು ಇದಕ್ಕೆ
  • ಸಮ್ಮತಿ: ಖಾತೆದಾರರು ಸ್ವಯಂ ಕಡಿತ (Auto-debit) ಗಾಗಿ ಸಮ್ಮತಿ ನೀಡಬೇಕು.

ಬೇಕಾಗುವ ದಾಖಲೆಗಳು :-

  • ಆಧಾರ್ ಕಾರ್ಡ್
  • ಖಾತೆ ವಿವರ
  • ಮೊಬೈಲ್ ನಂಬರ್
  • ಇನ್ನಿತರೆ ಸಂಬಂದಿಸಿದ ದಾಖಲೆಗಳು

ಇದನ್ನು ಓದಿರಿ :-ಮಹಿಳೆಯರಿಗೆ ₹5 ಲಕ್ಷದ ಶೂರಿಟಿ-ರಹಿತ ಸಾಲ ಸೌಲಭ್ಯ

ಪ್ರೀಮಿಯಂ ಮತ್ತು ಕಟ್ಟುವ ವಿಧಾನ:-

ಈ ಯೋಜನೆಯನ್ನು ಮಾಡಿಸಿಕೊಂಡರೆ ವರ್ಷಕ್ಕೆ ಒಂದು ಸಾರಿ ಹಣವನ್ನು ಸಂದಾಯ ಮಾಡಬೇಕಾಗುತ್ತದೆ ಈ ಕೆಳಗೆ ಎಷ್ಟು ಹಣ ಸಂದಾಯ ಮಾಡಬೇಕು ಹಾಗೂ ಯಾವ ತಿಂಗಳಲ್ಲಿ ಸಂದಾಯ ಮಾಡಬೇಕು ಈ ಎಲ್ಲದರ ಬಗ್ಗೆ ಮಾಹಿತಿ ನೋಡಬಹುದು

  • ವಾರ್ಷಿಕ ಪ್ರೀಮಿಯಂ: ₹330 (ಖಾತೆಯಿಂದ ಸ್ವಯಂ ಕಡಿತ).
  • ಪಾವತಿ ವಿಧಾನ: ಜೂನ್ 1ರಿಂದ ಮೇ 31ರ ವರೆಗೆ ವಾರ್ಷಿಕವಾಗಿ.
  • ರೀನ್ಯುವಲ್: ಪ್ರತಿ ವರ್ಷ ಸ್ವಯಂ ಕಡಿತ ಮೂಲಕ ನವೀಕರಣ.

ಹಣವನ್ನು ಕ್ಲೈಮ್ ಮಾಡಿಕೊಳ್ಳುವುದುದರ ಬಗ್ಗೆ ಮಾಹಿತಿ :-

  • ಸಾವಿನ ಸಂದರ್ಭದಲ್ಲಿ, ನಾಮನಿರ್ದೇಶಿತ ವ್ಯಕ್ತಿ (Nominee) ಈ ಕೆಳಗಿನವುಗಳನ್ನು ಸಲ್ಲಿಸಬೇಕು:
  • ದಾವಿ ಫಾರ್ಮ್ (ಬ್ಯಾಂಕ್/ಆನ್ಲೈನ್) ಮೂಲಕ ಪಡೆಯಬಹುದು ನಂತರ ಇದಕ್ಕೆ
  • ಮರಣ ಪ್ರಮಾಣಪತ್ರ (Death Certificate) ಇರಬೇಕು
  • ಖಾತೆ ವಿವರ ಮತ್ತು ನಾಮನಿರ್ದೇಶಿತ ದಾಖಲೆ ಹೊಂದಿದ ಅಭ್ಯರ್ಥಿಗಳದ್ದು ಇರಬೇಕು
  • 2 ಲಕ್ಷ ರೂಪಾಯಿ ನಾಮನಿರ್ದೇಶಿತರ ಖಾತೆಗೆ 30 ದಿನಗಳಲ್ಲಿ ಹಸ್ತಾಂತರ ಮಾಡಲಾಗುತ್ತೆ

ಅರ್ಜಿ ಸಲ್ಲಿಸುವ ವಿಧಾನ :-

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು

ಈ ಯೋಜನೆಯು ಗ್ರಾಮೀಣ ಮತ್ತು ನಗರ ಪ್ರದೇಶದ ಬಡ ಜನರಿಗೆ ಸುರಕ್ಷತೆ ನೀಡುತ್ತದೆ.

ಇತರೆ ಸಂಬಂದಿಸಿದ ವಿಷಯಗಳು :-

  • ರೈತರೇ ಗಮನಿಸಿ : ನಿಮ್ಮ ಖಾತೆಗೆ ಪಿಎಂ ಕಿಸಾನ್ ಯೋಜನೆಯ 2000 ರೂ ಹಣ ಬಂದಿದೆಯಾ ಈಗಲೇ ಚೆಕ್ ಮಾಡಿ…Kisan20

    ರೈತರೇ ಗಮನಿಸಿ : ನಿಮ್ಮ ಖಾತೆಗೆ ಪಿಎಂ ಕಿಸಾನ್ ಯೋಜನೆಯ 2000 ರೂ ಹಣ ಬಂದಿದೆಯಾ  ಈಗಲೇ  ಚೆಕ್ ಮಾಡಿ…Kisan20

    PM Kisan Status ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮ್ಮ ಕ್ಷೇತ್ರ ಆದ ವಾರಣಾಸಿಗೆ ಭೇಟಿ ನೀಡಿದ ವೇಳೆ ಪ್ರಧಾನಮಂತ್ರಿ ಕಿಸಾನ್ ಯೋಜನೆಯ 20 ನೆೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ ..ಇದರಬಗ್ಗೆ ಈಗಾಗಲೇ ನರೇಂದ್ರ ಮೋದಿಯವರು ಪ್ರತಿಯೊಬ್ಬ ರೈತರ ಬ್ಯಾಂಕ್ ಅಕೌಂಟ್ ಗೆ ನೆರೆವಾಗಿ ಹಣ ಜಮಾ ಆಗುತ್ತೆ ಎಂದು ಹೇಳಿದ್ದರು ಅವರು ನುಡಿದಂತೆ ಈಗ ನಡೆದಿದ್ದಾರೆ. Join Telegram Channel 💬 Join Whatsapp Channel ಪಿಎಂ ಕಿಸಾನ್ 20 ನೇ ಕಂತು ರೈತರ…

    Read More…


  • ಬಂಗಾರದ ಬೆಲೆ ಭಾರಿ ಇಳಿಕೆ.. ಇಂದೇ ಖರೀದಿಸಿ ವರಮಹಾಲಕ್ಷ್ಮಿ ಹಬ್ಬದ ಫುಲ್ ಡಿಸ್ಕೌಂಟ್..

    ಬಂಗಾರದ ಬೆಲೆ ಭಾರಿ ಇಳಿಕೆ.. ಇಂದೇ ಖರೀದಿಸಿ  ವರಮಹಾಲಕ್ಷ್ಮಿ ಹಬ್ಬದ ಫುಲ್ ಡಿಸ್ಕೌಂಟ್..

    Gold Rate Today , ದಿನದಿನದ ದಿನಕ್ಕೆ ಬಂಗಾರದ ಬೆಲೆ ಗಗನಕ್ಕೆ ಏರುತ್ತಿತ್ತು ಆದರೆ ಇಷ್ಟು ದಿನ ಬಂಗಾರದ ಬೆಲೆಯಲ್ಲಿ ಬಾರಿ ಏರಿಕೆ ನಡುವೆಯೇ ಇದೀಗ ಬಂಗಾರದ ಬೆಲೆಯಲ್ಲಿ ಭಾರಿ ಇಳಿಕೆ ಆಗಿದೆ ವರಮಹಾಲಕ್ಷ್ಮಿ ಹಬ್ಬಕ್ಕೆ ಈ ಮಹಾಲಕ್ಷ್ಮಿಯರಿಗೆ ಸಿಗುತ್ತಿರುವ ದೊಡ್ಡ ಉಡುಗೊರೆ ಆಗಿದೆ ಹಾಗಾದರೆ ಎಷ್ಟು ಬೆಲೆ ಕಡಿಮೆ ಆಗಿದೆ ಎನ್ನುವುದರ ಬಗ್ಗೆ ಈ ಕೆಳಗೆ ಹಂತ ಹಂತವಾಗಿ ಮಾಹಿತಿಯನ್ನು ನೋಡೋಣ ಬನ್ನಿ ಅದಕ್ಕಿಂತ ಮೊದಲು ಇದೆ ರೀತಿ ಹೊಸ ಹೊಸ ಮಾಹಿತಿಗಾಗಿ ಕೆಳಗೆ ಕಾಣಿಸುವ…

    Read More…


  • ಶಿವಮೊಗ್ಗ ಅಡಿಕೆ ರೇಟ್ ಇಂದಿನ ಅಡಿಕೆ ಬೆಲೆ । ₹70,000 ಗಡಿ ದಾಟುವ ನಿರೀಕ್ಷೆ…!

    ಶಿವಮೊಗ್ಗ ಅಡಿಕೆ ರೇಟ್ ಇಂದಿನ ಅಡಿಕೆ ಬೆಲೆ । ₹70,000 ಗಡಿ ದಾಟುವ ನಿರೀಕ್ಷೆ…!

    ಹಲೋ ಫ್ರೆಂಡ್ಸ್ ಎಲ್ಲರಿಗೂ ನಮಸ್ಕಾರ ದಿನದಿಂದ ದಿನಕ್ಕೆ ರೈತರರಿಗೆ ಸಂತಸದ ಸುದ್ದಿ ಅಡಿಕೆ ಬೆಳೆಗಾರರಿಗೆ ಸಿಗುತ್ತಾ ಇರುವುದು ಅದು ಏನು ಎಂದರೆ ಅಡಿಕೆ ಬೆಲೆಯಲ್ಲಿ ಬಾರಿ ಏರಿಕೆ ಆಗುವ ಎಲ್ಲ ನಿರೀಕ್ಷೆ ಇದ್ದು ಇವತ್ತಿನ ಅಂದರೆ ದಿನಾಂಕ 01/08/2025 ರಂದು ಶಿವಮೊಗ್ಗದಲ್ಲಿ ಆಡಿಕೆ ಬೆಲೆ ಎಷ್ಟಿದೆ ಹಾಗೂ ಸಾಗರ , ಹೊಸನಗರ , ಇನ್ನಿತರ ಸ್ಥಳದಲ್ಲಿ ಬೆಲೆ ಎಷ್ಟಿದೆ ಎಂದು ಈ ಕೆಳಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ… ಇದೆ ರೀತಿ ಹೊಸ ಹೊಸ ಮಾಹಿತಿಯನ್ನು ಪಡೆಯಲು ಕೆಳಗೆ…

    Read More…


Leave a Reply

Your email address will not be published. Required fields are marked *